ಎನ್ಟಿಸಿಪಿ ಉಪ ನಿರ್ದೇಶಕ ಡಾ.ರಜನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮುರುಳಿ ಮೋಹನ್, ಡಾ.ಶ್ರೀದೇವಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ.ವಿದ್ಯಾ ರಾಣಿ ಪಿ.ಎಸ್, ದೇವನಹಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ಪೊಲೀಸ್ ಇಲಾಖೆ ಸಿಬ್ಬಂದಿ ಪ್ರಭಾಕರ್, ಜೇಲ್ ಥೋಮಸ್ ಹಾಜರಿದ್ದರು.