<p><strong>ವಿಜಯಪುರ (ದೇವನಹಳ್ಳಿ): </strong>ವಿದ್ಯೆಯಿಂದ ಮಾತ್ರ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿರಿಸಿಕೊಳ್ಳಲು ಸಾಧ್ಯ ಎಂದು ಎಂದು ಭಾರತೀಯ ಸಿಲ್ಕ್ ಮಾರ್ಕ್ ಸಂಸ್ಥೆ, ಕೇಂದ್ರೀಯ ರೇಷ್ಮೆ ಮಂಡಳಿಯ ಜಂಟಿ ಕಾರ್ಯದರ್ಶಿ ನರೇಂದ್ರಬಾಬು ತಿಳಿಸಿದರು.</p>.<p>ಗುರಪ್ಪನಮಠದ ನೀಲಗಿರೀಶ್ವರ ಶಾಲೆಯಲ್ಲಿ ಆಯೋಜಿಸಿದ್ದ 14ನೇ ವರ್ಷದ ಶಾಲಾ ವಾರ್ಷಿಕೋತ್ಸವ ನೀಲವೈಭವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಗ್ರಾಮೀಣ ಭಾಗದಲ್ಲಿ ಹುಟ್ಟಿದ ವಿಶ್ವೇಶ್ವರಯ್ಯ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸೇರಿದಂತೆ ಶಿವಾಜಿ ಮಹಾರಾಜರು, ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಂತಹ ಮಹನೀಯರ ಸಾಧನೆಗಳ ಹಿಂದೆ ಅವರ ತಾಯಂದಿರ ಪ್ರೋತ್ಸಾಹವಿರುವುದನ್ನು ನೋಡುತ್ತೇವೆ ಎಂದು ನೀಲಗಿರೀಶ್ವರ ವಿದ್ಯಾನಿಕೇತನ ಶಾಲೆಯ ಅಧ್ಯಕ್ಷ ಎಂ.ವೀರಣ್ಣ ಹೇಳಿದರು.</p>.<p>ಶಾಲೆಯ ಕಾರ್ಯದರ್ಶಿ ಸಿ.ನಾರಾಯಣಸ್ವಾಮಿ, ವಿದ್ಯಾರ್ಥಿನಿ ಸಿ.ಭಾವನಾ ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.</p>.<p>ಕೇಂದ್ರ ರೇಷ್ಮೆ ಮಂಡಳಿ ನಿರ್ದೆಶಕ ಮಳ್ಳೂರು ಶಿವಣ್ಣ, ಎ.ವಿ.ಎಂ.ನಾಗರಾಜ್, ನಿವಿ.ಎಂ.ನಾಗರಾಜ್, ಕೇಶವಪ್ಪ, ವೆಂಕಟೇಶ್, ಎನ್.ತೋಟದಪ್ಪ, ಎನ್.ಗೋಪಾಲ್, ಸೋಮಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ): </strong>ವಿದ್ಯೆಯಿಂದ ಮಾತ್ರ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿರಿಸಿಕೊಳ್ಳಲು ಸಾಧ್ಯ ಎಂದು ಎಂದು ಭಾರತೀಯ ಸಿಲ್ಕ್ ಮಾರ್ಕ್ ಸಂಸ್ಥೆ, ಕೇಂದ್ರೀಯ ರೇಷ್ಮೆ ಮಂಡಳಿಯ ಜಂಟಿ ಕಾರ್ಯದರ್ಶಿ ನರೇಂದ್ರಬಾಬು ತಿಳಿಸಿದರು.</p>.<p>ಗುರಪ್ಪನಮಠದ ನೀಲಗಿರೀಶ್ವರ ಶಾಲೆಯಲ್ಲಿ ಆಯೋಜಿಸಿದ್ದ 14ನೇ ವರ್ಷದ ಶಾಲಾ ವಾರ್ಷಿಕೋತ್ಸವ ನೀಲವೈಭವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಗ್ರಾಮೀಣ ಭಾಗದಲ್ಲಿ ಹುಟ್ಟಿದ ವಿಶ್ವೇಶ್ವರಯ್ಯ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸೇರಿದಂತೆ ಶಿವಾಜಿ ಮಹಾರಾಜರು, ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಂತಹ ಮಹನೀಯರ ಸಾಧನೆಗಳ ಹಿಂದೆ ಅವರ ತಾಯಂದಿರ ಪ್ರೋತ್ಸಾಹವಿರುವುದನ್ನು ನೋಡುತ್ತೇವೆ ಎಂದು ನೀಲಗಿರೀಶ್ವರ ವಿದ್ಯಾನಿಕೇತನ ಶಾಲೆಯ ಅಧ್ಯಕ್ಷ ಎಂ.ವೀರಣ್ಣ ಹೇಳಿದರು.</p>.<p>ಶಾಲೆಯ ಕಾರ್ಯದರ್ಶಿ ಸಿ.ನಾರಾಯಣಸ್ವಾಮಿ, ವಿದ್ಯಾರ್ಥಿನಿ ಸಿ.ಭಾವನಾ ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.</p>.<p>ಕೇಂದ್ರ ರೇಷ್ಮೆ ಮಂಡಳಿ ನಿರ್ದೆಶಕ ಮಳ್ಳೂರು ಶಿವಣ್ಣ, ಎ.ವಿ.ಎಂ.ನಾಗರಾಜ್, ನಿವಿ.ಎಂ.ನಾಗರಾಜ್, ಕೇಶವಪ್ಪ, ವೆಂಕಟೇಶ್, ಎನ್.ತೋಟದಪ್ಪ, ಎನ್.ಗೋಪಾಲ್, ಸೋಮಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>