

ಎಲ್ಲಾ ಅಂಗವಿಕಲ ಮಕ್ಕಳಿಗೂ ಉಚಿತವಾಗಿ ಥೆರಪಿ ಸೇವೆಗಳು ಲಭ್ಯವಾಗಬೇಕು ಎಂಬ ಉದ್ದೇಶದಿಂದ ವಿಜಯಪುರ ಪಟ್ಟಣದಲ್ಲಿ ಹೋಬಳಿ ಮಟ್ಟದಲ್ಲಿ ಸ್ಥಾಪಿಸಲಾಗಿದೆ. ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು.ಸುನಿಲ್ ಕುಮಾರ್ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.