<p>ದೇವನಹಳ್ಳಿ: ತಿಗಳ ಸಮುದಾಯದ (ಅಗ್ನಿವಂಶ ಕ್ಷತ್ರಿಯರು) ಆರಾಧ್ಯ ದೈವ ಮತ್ತು ವೀರಪುರುಷ ಅಗ್ನಿ ಬನ್ನಿರಾಯ ಜಯಂತಿ ಶನಿವಾರ ತಾಲ್ಲೂಕು ಆಡಳಿತ ಸೌಧದಲ್ಲಿ ನಡೆಯಿತು.</p>.<p>ತಹಶೀಲ್ದಾರ್ ಎಂ.ಅನಿಲ್ ಮಾತನಾಡಿ, ಅಗ್ನಿ ಬನ್ನಿರಾಯರು ತಿಗಳ ಸಮುದಾಯದ ಆರಾಧ್ಯ ದೈವ. ಅವರ ಧೈರ್ಯ, ತ್ಯಾಗ ಮತ್ತು ಆದರ್ಶಗಳು ಇಂದಿಗೂ ಸಮಾಜಕ್ಕೆ ಪ್ರೇರಣೆಯಾಗಿವೆ ಎಂದು ಹೇಳಿದರು.</p>.<p>ಅಗ್ನಿವಂಶ ಅಥವಾ ವಹ್ನಿಕುಲ ಕ್ಷತ್ರಿಯ ಪರಂಪರೆಯ ಪ್ರತಿನಿಧಿಯಾಗಿರುವ ಅಗ್ನಿ ಬನ್ನಿರಾಯರು ಧರ್ಮರಕ್ಷಣೆ ಮತ್ತು ಜನರ ಹಿತಕ್ಕಾಗಿ ಹೋರಾಡಿದ ವೀರಪುರುಷ. ಅವರ ಜೀವನ ಮೌಲ್ಯಗಳು ಸಮಾನತೆ, ಧೈರ್ಯ ಮತ್ತು ನಿಷ್ಠೆಯ ಸಂದೇಶವನ್ನು ಸಾರುತ್ತವೆ ಎಂದು ತಿಳಿಸಲಾಯಿತು.</p>.<p>ಸಂಘದ ಅಧ್ಯಕ್ಷ ಹನುಮಂತರಾಯಪ್ಪ, ನಾಗೇಶ್, ಖಜಾಂಚಿ ಸುಂದರ್, ಮಂಜಣ್ಣ, ಸುಬ್ಬಣ್ಣ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-15-1234969389</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ತಿಗಳ ಸಮುದಾಯದ (ಅಗ್ನಿವಂಶ ಕ್ಷತ್ರಿಯರು) ಆರಾಧ್ಯ ದೈವ ಮತ್ತು ವೀರಪುರುಷ ಅಗ್ನಿ ಬನ್ನಿರಾಯ ಜಯಂತಿ ಶನಿವಾರ ತಾಲ್ಲೂಕು ಆಡಳಿತ ಸೌಧದಲ್ಲಿ ನಡೆಯಿತು.</p>.<p>ತಹಶೀಲ್ದಾರ್ ಎಂ.ಅನಿಲ್ ಮಾತನಾಡಿ, ಅಗ್ನಿ ಬನ್ನಿರಾಯರು ತಿಗಳ ಸಮುದಾಯದ ಆರಾಧ್ಯ ದೈವ. ಅವರ ಧೈರ್ಯ, ತ್ಯಾಗ ಮತ್ತು ಆದರ್ಶಗಳು ಇಂದಿಗೂ ಸಮಾಜಕ್ಕೆ ಪ್ರೇರಣೆಯಾಗಿವೆ ಎಂದು ಹೇಳಿದರು.</p>.<p>ಅಗ್ನಿವಂಶ ಅಥವಾ ವಹ್ನಿಕುಲ ಕ್ಷತ್ರಿಯ ಪರಂಪರೆಯ ಪ್ರತಿನಿಧಿಯಾಗಿರುವ ಅಗ್ನಿ ಬನ್ನಿರಾಯರು ಧರ್ಮರಕ್ಷಣೆ ಮತ್ತು ಜನರ ಹಿತಕ್ಕಾಗಿ ಹೋರಾಡಿದ ವೀರಪುರುಷ. ಅವರ ಜೀವನ ಮೌಲ್ಯಗಳು ಸಮಾನತೆ, ಧೈರ್ಯ ಮತ್ತು ನಿಷ್ಠೆಯ ಸಂದೇಶವನ್ನು ಸಾರುತ್ತವೆ ಎಂದು ತಿಳಿಸಲಾಯಿತು.</p>.<p>ಸಂಘದ ಅಧ್ಯಕ್ಷ ಹನುಮಂತರಾಯಪ್ಪ, ನಾಗೇಶ್, ಖಜಾಂಚಿ ಸುಂದರ್, ಮಂಜಣ್ಣ, ಸುಬ್ಬಣ್ಣ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-15-1234969389</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>