ಇತಿಹಾಸ ತಜ್ಞ ಡಾ.ಎಸ್.ವೆಂಕಟೇಶ್, ನಿವೃತ್ತ ಪ್ರಾಧ್ಯಾಪಕ ಪ್ರೊ.ಎಂ.ಜಿ.ಚಂದ್ರಶೇಖರಯ್ಯ, ಸುಚೇತನ ಎಜುಕೇಷನ್ ಚಾರಿಟಬಲ್ ಟ್ರಸ್ಟ್ ಚೇರ್ಮನ್ ಮಂಜುನಾಥ್, ಅಧ್ಯಕ್ಷ ಸುನೀಲ್, ದೇವಾಂಗ ಮಂಡಲಿ ಕಾರ್ಯದರ್ಶಿ ಎ.ಎಸ್.ಕೇಶವ, ಹಿರಿಯ ಪತ್ರಕರ್ತ ಎಂ.ಜೆ.ರಾಜಶೇಖರ ಶೆಟ್ಟಿ, ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.