ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಹತ್ಯೆಗೆ ಕಟ್ಟಿದ್ದ ಪಂಚೆ ಹರಿದು ಯುವಕ ಸಾವು

Last Updated 17 ಜನವರಿ 2023, 7:17 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದ ಭಗತ್‌ಸಿಂಗ್ ಕ್ರೀಡಾಂಗಣ ಸಮೀಪ ಸೋಮವಾರ ಆತ್ಮಹತ್ಯೆ ಮಾಡಿಕೊಳ್ಳಲು ಮರಕ್ಕೆ ಕಟ್ಟಿದ್ದ ಪಂಚೆ ಹರಿದು ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ.

19 ವರ್ಷ ವಯಸ್ಸಿನ ಮೃತ ಯುವಕನ ವಿವರಗಳು ಲಭ್ಯವಾಗಿಲ್ಲ. ಪಂಚೆ ಹರಿದು ಮರದಿಂದ ನೆಲಕ್ಕೆ ಬಿದ್ದ ಯುವಕನ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT