ರೈತ ಮುಖಂಡ ಮಳ್ಳೂರು ಶಿವಣ್ಣ, ಗ್ರಾಮಸ್ಥರಾದ ಜಗನ್ನಾಥ್, ಬಾಬು, ನಾರಾಯಣಸ್ವಾಮಿ, ಎಸ್.ದೇವರಾಜು, ಕೆ.ದೇವರಾಜು, ಅನಿತಮ್ಮ, ಅಮೃತ, ರತ್ನಮ್ಮ, ಗೌರಮ್ಮ, ನಾರಾಯಣಮ್ಮ, ರಾಧಮ್ಮ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್, ಶ್ರೀನಿವಾಸ್, ಅರುಣ್ ಕುಮಾರ್, ಚನ್ನೇಗೌಡ, ನಾಗರಾಜ್, ಶಂಕರನಾರಾಯಣ, ಶ್ರೀನಿವಾಸ್, ಶ್ರೀಧರ್, ಚಿಕ್ಕವೆಂಕಟರಾಯಪ್ಪ ಇದ್ದರು.