ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ಶಿವಶಂಕರ್, ನಾರಾಯಣಸ್ವಾಮಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎನ್.ಹನುಮಂತೇಗೌಡ, ಜಿಲ್ಲಾ ಉಪಾಧ್ಯಕ್ಷ ಅಶ್ವಥ್ನಾರಾಯಣಗೌಡ, ಗೋಪಿ, ನಗರ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಜನಸಂಪರ್ಕ ಅಭಿಯಾನದ ಜಿಲ್ಲಾ ಪ್ರಮುಖ್ ರಾಮಕೃಷ್ಣಯ್ಯ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನಾಗರಾಜ್, ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಇದ್ದರು.