ದೀಪಾವಳಿ ಅಂಗವಾಗಿ ಪೇಟಾ ಸಂಸ್ಥೆಯ ಮಾರ್ಗದರ್ಶನದಲ್ಲಿ ಸುಂದರ್ಗೆ ಹಲವು ಬಗೆಯ ಹಣ್ಣುಗಳಾದ ಕಲ್ಲಂಗಡಿ, ಆಪಲ್, ಬಾಳೆಹಣ್ಣು, ಅನಾನಸ್, ಕ್ಯಾರೆಟ್ ಸೇರಿದಂತೆ ವಿವಿಧ ಬಗೆಯ ಹಣ್ಣು ಮತ್ತು ತರಕಾರಿಗಳಿಂದ ದೀಪದ ಮಾದರಿಯಲ್ಲಿ ಸಿದ್ದಗೊಳಿಸಿ ಸುಂದರ್ನಿಗೆ ನೀಡಿ ಪುಷ್ಟೀಕರಣ ಮಾಡಲಾಯಿತು ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ವಿಪಿನ್ ಸಿಂಗ್ ತಿಳಿಸಿದರು.