ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಮಾತನಾಡಿದರು. ಹೊಸಕೋಟೆ ತಾಲ್ಲೂಕು ನೌಕರರ ಸಂಘ ಅಧ್ಯಕ್ಷ ನರೇಶ್, ನೆಲಮಂಗಲ ತಾಲ್ಲೂಕು ಅಧ್ಯಕ್ಷ ವಾಸುದೇವ ಮೂರ್ತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಸಿದ್ಧಗಂಗಯ್ಯ, ಜಿಲ್ಲಾ ಸರ್ಕಾರಿ ನೌಕರ ಸಂಘಟನಾ ಕಾರ್ಯದರ್ಶಿ ನಟರಾಜ್, ರಾಜ್ಯ ಘಟಕ ಸಹ ಕಾರ್ಯದರ್ಶಿ ಆಂಜಿನಪ್ಪ, ಗೌರವಾಧ್ಯಕ್ಷ ಮಲ್ಲಿಕಾರ್ಜುನ ರೆಡ್ಡಿ, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕಿ ದೇವಿಕಾ ಇದ್ದರು.