ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೊಡ್ಡಬಳ್ಳಾಪುರ: ಬೆಂಕಿಗೆ ಆಹುತಿಯಾದ ಬೇಕರಿ

Published 1 ಫೆಬ್ರುವರಿ 2024, 15:27 IST
Last Updated 1 ಫೆಬ್ರುವರಿ 2024, 15:27 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣ ಸಮೀಪದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿನ ಬೇಕರಿಯಲ್ಲಿ ಗುರುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಸುರೇಶ್ ಎಂಬುವವರಿಗೆ ಸೇರಿರುವ ಎಲ್.ಜೆ.ಅಯ್ಯಂಗಾರ್ ಬೇಕರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ವ್ಯಾಪಿಸಿ, ಬೇಕರಿಯಲ್ಲಿನ ವಸ್ತುಗಳೆಲ್ಲವು ಸುಟ್ಟು ಹೋಗಿವೆ.

ಸ್ಥಳೀಯ ನಗರಸಭೆ ಸದಸ್ಯ ಮಲ್ಲೇಶ್ ಅವರು ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗ‌ಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವ ಮೂಲಕ ಬೆಂಕಿ ಇತರೆಡೆಗೆ ವಾಪಿಸುವುದನ್ನು ತಪ್ಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT