<p><strong>ತೂಬಗೆರೆ(ದೊಡ್ಡಬಳ್ಳಾಪುರ): </strong>ತಾಲ್ಲೂಕಿನ ಘಾಟಿಯಲ್ಲಿ ಚಂಪಾ ಷಷ್ಠಿ ಅಂಗವಾಗಿ ಸೋಮವಾರ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.</p>.<p>ಬೆಳಿಗ್ಗೆ ಅಭಿಷೇಕ ಹಾಗೂ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು. ನೂರಾರು ಜನ ಭಕ್ತರು ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿದರು. ಜ.16ರಂದು ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ನಡೆಯಲಿದೆ. ರಥೋತ್ಸವಕ್ಕೂ ಮುನ್ನ ನಡೆಯಲಿರುವ ಜಾತ್ರೆಗೆ ಸಿದ್ಧತೆ ಪ್ರಾರಂಭವಾಗಿದ್ದು ಡಿ.25ರಿಂದ ದನಗಳ ಜಾತ್ರೆ ಆರಂಭವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೂಬಗೆರೆ(ದೊಡ್ಡಬಳ್ಳಾಪುರ): </strong>ತಾಲ್ಲೂಕಿನ ಘಾಟಿಯಲ್ಲಿ ಚಂಪಾ ಷಷ್ಠಿ ಅಂಗವಾಗಿ ಸೋಮವಾರ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.</p>.<p>ಬೆಳಿಗ್ಗೆ ಅಭಿಷೇಕ ಹಾಗೂ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು. ನೂರಾರು ಜನ ಭಕ್ತರು ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿದರು. ಜ.16ರಂದು ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ನಡೆಯಲಿದೆ. ರಥೋತ್ಸವಕ್ಕೂ ಮುನ್ನ ನಡೆಯಲಿರುವ ಜಾತ್ರೆಗೆ ಸಿದ್ಧತೆ ಪ್ರಾರಂಭವಾಗಿದ್ದು ಡಿ.25ರಿಂದ ದನಗಳ ಜಾತ್ರೆ ಆರಂಭವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>