ರೈತರಿಗೆ ಮೋಸ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕಾ ಸ್ಥಾಪನೆಗೆಂದು ವಶಪಡಿಸಿಕೊಂಡ ಭೂಮಿಯನ್ನು ಬಿಲ್ಡರ್ಗಳಿಗೆ, ವಿಶ್ವವಿದ್ಯಾಲಯಗಳಿಗೆ, ಕೈಗಾರಿಕೇತರ ಉದ್ದೇಶಗಳಿಗೆ ಮಾರಿರುವ ಉದಾಹರಣೆಗಳೂ ನಮ್ಮ ಮುಂದಿವೆ. ಕೈಗಾರಿಕೆಗಳ ಸ್ಥಾಪನೆ, ಉದ್ಯೋಗ ಸೃಷ್ಠಿಯ ಹೆಸರಿನಲ್ಲಿ ರೈತರನ್ನು ಮೋಸಗೊಳಿಸುವ ಕಾರ್ಯತಂತ್ರವಾಗಿದೆ ಎಂದು ಸಿಐಟಿಯು ತಾಲ್ಲೂಕು ಸಂಚಾಲಕರು ರೇಣುಕಾ ರಾಧ್ಯ ದೂರಿದರು.