ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಜಾತ್ರೆಗೆ ಹೋರಿಗಳೊಂದಿಗೆ ಆಗಮಿಸುತ್ತಿರುವ ರೈತರು
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲೂ ಡಿಸೆಂಬರ್ ಚಳಿಯ ಪ್ರಥಮ ಮಂಜು ಮುಸುಕಿದ್ದ ದೃಶ್ಯ
ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯಲ್ಲಿ ರಾಸುಗಳ ಅಲಂಕಾರಿಕ ವಸ್ತುಗಳ ಅಂಗಡಿ ಮಳಿಗೆ