ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ದೊಡ್ಡಬಳ್ಳಾಪುರ | ಇ-ಪೌತಿ ಖಾತಾ ಆಂದೋಲನ: ರೈತರ ಅಲೆದಾಟಕ್ಕೆ ಮುಕ್ತಿ

Published : 10 ಜುಲೈ 2025, 1:55 IST
Last Updated : 10 ಜುಲೈ 2025, 1:55 IST
ಫಾಲೋ ಮಾಡಿ
Comments
ಶೀಘ್ರ ಆರಂಭ
ಇ-ಪೌತಿ ಖಾತಾ ಆಂದೋಲನ ಕುರಿತಂತೆ ಗ್ರಾಮ ಆಡಳಿತಾಧಿಕಾರಿಗಳಿಗೆ ಜುಲೈ 14 ರಂದು ತರಬೇತಿ ನೀಡಲಾಗುತ್ತಿದೆ. ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲೂ ಏಕಕಾಲಕ್ಕೆ ಇ-ಪೌತಿ ಖಾತೆ ಆರಂಭವಾಗಲಿದೆ. ಪೌತಿ ಖಾತೆ ಮಾಡಿಸಿಕೊಳ್ಳುವುದರಿಂದ ರೈತರಿಗೆ ಸರ್ಕಾರದ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ. -ಎ.ಬಿ.ಬಸವರಾಜು ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT