ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪರಿಷತ್ನ ಸದಸ್ಯರಾದ ಪ್ರಮೀಳಾ ಮಹಾದೇವ್ ಕವಯಿತ್ರಿ ಆಶಾಗುಡ್ಡದಹಳ್ಳಿ, ವಿ.ಎಸ್.ಹೆಗಡೆ, ಪ್ರತಿನಿಧಿ ಷಫೀರ್, ನಾಗದಳ ಸಂಘಟನೆಯ ನಟರಾಜ್, ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ ನಾಗರಾಜ್, ಬಾಶೆಟ್ಟಿಹಳ್ಳಿ ಪ್ರೇರಣಾ ಸಂಸ್ಥೆಯ ಅಧ್ಯಕ್ಷೆ ನೇತ್ರಾವತಿ, ಪ್ರತಿನಿಧಿ ಮುನಿರತ್ನಮ್ಮ, ಡಾ.ರಾಜ್ ಕುಮಾರ್ ಅಭಿಮಾನಿ ಸಂಘದ ಪರಮೇಶ್ ಇದ್ದರು.