ಬುಧವಾರ ಚಿಗರೇನಹಳ್ಳಿ ಸಮೀಪದ ಎಂಎಸ್ಜಿಪಿ ಕಸ ವಿಲೇವಾರಿ ಘಟಕದ ಸ್ಥಳ ಪರಿಶೀಲನೆ ನಂತರ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ‘ಮಾನವ ಕಳ್ಳ ಸಾಗಾಣಿಕೆ, ಸರ್ಕಾರಿ ಭೂಮಿ ಅಕ್ರಮ ಬಳಕೆ, ಬಿಬಿಎಂಪಿ ಒಪ್ಪಂದದ ನಿಯಮ ಹಾಗೂ ಕಾರ್ಮಿಕ ಕಾನೂನುಗಳ ಉಲ್ಲಂಘನೆಗಳ ಅಡಿಯಲ್ಲಿ ಎಂಎಸ್ಜಿಪಿ ಮಾಲೀಕ, ವ್ಯವಸ್ಥಾಪಕ ಹಾಗೂ ಕೂಲಿ ಕಾರ್ಮಿಕರನ್ನು ಕೊಲ್ಕತ್ತದಿಂದ ಇಲ್ಲಿಗೆ ಕರೆತರುತ್ತಿ
ರುವ ಗುತ್ತಿಗೆದಾರನ ವಿರುದ್ದ ಎಫ್ಐಆರ್ ದಾಖಲಿಸಿ ಆಯೋಗಕ್ಕೆ ವರದಿ ನೀಡಬೇಕು’ ಎಂದರು.