ದೊಡ್ಡಬಳ್ಳಾಪುರ ತಾಲ್ಲೂಕಿನ ಮಹಜಾರಹೊಸಹಳ್ಳಿ ಕೆರೆಗೆ ಕೊಳಚೆ ನೀರು ಹರಿಯುವುದನ್ನು ತಡೆಯುವಲ್ಲಿ ವಿಫಲವಾದ ಮಾಲಿನ್ಯ ನಿಯಂತ್ರಣ ಮಂಡಲಿಗೆ ರೈತರಿಂದ ಕೊಳಚೆ ನೀರಿನ ಅಭಿಷೇಕ ಮಾಡಲಾಗಿತ್ತು
ದೊಡ್ಡಬಳ್ಳಾಪುರ ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೆ ಒಳಗಾಗಿದ್ದ ಕಾರು
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಗರೇನಹಳ್ಳಿ ಸಮೀಪದ ಬಿಬಿಎಂಪಿ ಕಸ ವಿಲೇವಾರಿ ಘಟಕಕ್ಕೆ ಕಸ ತುಂಬಿಕೊಂಡು ಬರುತ್ತಿರುವ ಲಾರಿಗಳು