<p><strong>ದೊಡ್ಡಬಳ್ಳಾಪುರ: </strong>ರಾಜ್ಯ ಹೆದ್ದಾರಿಯ ಡಿ.ಕ್ರಾಸ್ ಸಮೀಪದ ಕೃಷಿ ಇಲಾಖೆ ಕಚೇರಿ ಮುಂದೆ ಮಂಗಳವಾರ<strong> </strong>ದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿನ ಡಿವೈಡರ್ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾರೆ.</p>.<p>ಮೃತರನ್ನು ಬಿಹಾರ ಮೂಲದ ಸನೋಜ್ ಪಂಡಿತ್ (30) ಎಂದು ಗುರುತಿಸಲಾಗಿದೆ. ಮೃತನು ರಾಜಾನುಕುಂಟೆ ನಿವಾಸಿ ಪ್ರಸನ್ನ ಅವರೊಂದಿಗೆ ಗೌರಿಬಿದನೂರಿನಲ್ಲಿರುವ ಜಮೀನಿನಲ್ಲಿ ಕೆಲಸ ಮುಗಿಸಿ ಮತ್ತೆ ರಾಜಾನುಕುಂಟೆಗೆ ತೆರಳುವ ವೇಳೆ ಈ ಅಪಘಾತ ನಡೆದಿದೆ.</p>.<p>ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ರಾಜ್ಯ ಹೆದ್ದಾರಿಯ ಡಿ.ಕ್ರಾಸ್ ಸಮೀಪದ ಕೃಷಿ ಇಲಾಖೆ ಕಚೇರಿ ಮುಂದೆ ಮಂಗಳವಾರ<strong> </strong>ದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿನ ಡಿವೈಡರ್ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾರೆ.</p>.<p>ಮೃತರನ್ನು ಬಿಹಾರ ಮೂಲದ ಸನೋಜ್ ಪಂಡಿತ್ (30) ಎಂದು ಗುರುತಿಸಲಾಗಿದೆ. ಮೃತನು ರಾಜಾನುಕುಂಟೆ ನಿವಾಸಿ ಪ್ರಸನ್ನ ಅವರೊಂದಿಗೆ ಗೌರಿಬಿದನೂರಿನಲ್ಲಿರುವ ಜಮೀನಿನಲ್ಲಿ ಕೆಲಸ ಮುಗಿಸಿ ಮತ್ತೆ ರಾಜಾನುಕುಂಟೆಗೆ ತೆರಳುವ ವೇಳೆ ಈ ಅಪಘಾತ ನಡೆದಿದೆ.</p>.<p>ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>