<p><strong>ವಿಜಯಪುರ:</strong> ನವದೆಹಲಿಯಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ ಈಚೆಗೆ ನಡೆದ 34ನೇ ರಾಷ್ಟ್ರೀಯ ದಲಿತ ಬರಹಗಾರರ ಸಮ್ಮೇಳನದಲ್ಲಿ ವಿಜಯಪುರದ ಕರ್ನಾಟಕ ಕನ್ನಡ ಅಭಿಮಾನಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಕನ್ನಡ ಆಂಜಿನಪ್ಪ ಅವರಿಗೆ ರಾಷ್ಟ್ರೀಯ ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ಆವಾರ್ಡ್–2018 ನೀಡಿ ಗೌರವಿಸಲಾಯಿತು.</p>.<p>ದೇಶದಲ್ಲಿನ ಬಹುದೊಡ್ಡ ಶಕ್ತಿಯಾಗಿರುವ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ತರುವುದೇ ಸಂಘಟನೆ ಮೂಲ ಉದ್ದೇಶವಾಗಿದೆ. ಸಮಾಜದಲ್ಲಿನ ಎಲ್ಲಾ ಜಾತಿ ವರ್ಗದವರಿಗೆ ಸೌಲಭ್ಯ ಸಿಗಬೇಕು ಎನ್ನುವುದೇ ಅಂಬೇಡ್ಕರ್ ಅವರ ಸಾಮಾಜಿಕ ಆಶಯವಾಗಿತ್ತು. ಈ ನಿಟ್ಟಿನಲ್ಲಿ ಸಂಘಟನೆ ಸಾಗಿದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. </p>.<p>ರಾಷ್ಟ್ರೀಯ ಕಾರ್ಯದರ್ಶಿ ಜಾಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ನವದೆಹಲಿಯಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ ಈಚೆಗೆ ನಡೆದ 34ನೇ ರಾಷ್ಟ್ರೀಯ ದಲಿತ ಬರಹಗಾರರ ಸಮ್ಮೇಳನದಲ್ಲಿ ವಿಜಯಪುರದ ಕರ್ನಾಟಕ ಕನ್ನಡ ಅಭಿಮಾನಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಕನ್ನಡ ಆಂಜಿನಪ್ಪ ಅವರಿಗೆ ರಾಷ್ಟ್ರೀಯ ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ಆವಾರ್ಡ್–2018 ನೀಡಿ ಗೌರವಿಸಲಾಯಿತು.</p>.<p>ದೇಶದಲ್ಲಿನ ಬಹುದೊಡ್ಡ ಶಕ್ತಿಯಾಗಿರುವ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ತರುವುದೇ ಸಂಘಟನೆ ಮೂಲ ಉದ್ದೇಶವಾಗಿದೆ. ಸಮಾಜದಲ್ಲಿನ ಎಲ್ಲಾ ಜಾತಿ ವರ್ಗದವರಿಗೆ ಸೌಲಭ್ಯ ಸಿಗಬೇಕು ಎನ್ನುವುದೇ ಅಂಬೇಡ್ಕರ್ ಅವರ ಸಾಮಾಜಿಕ ಆಶಯವಾಗಿತ್ತು. ಈ ನಿಟ್ಟಿನಲ್ಲಿ ಸಂಘಟನೆ ಸಾಗಿದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. </p>.<p>ರಾಷ್ಟ್ರೀಯ ಕಾರ್ಯದರ್ಶಿ ಜಾಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>