ವಿಜಯಪುರ: ಹೋಬಳಿಯ ಬಿಜ್ಜವಾರ, ಹಾರೋಹಳ್ಳಿ, ಮಂಡಿಬೆಲೆ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗುತ್ತಿದ್ದು, ತ್ವರಿತವಾಗಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿ ಸಹಾಯಕ ಎಕ್ಸಿಕ್ಯೂಟಿವ್ ಎಂಜಿನಿಯರ್ (ಎಇಇ) ಸೋಮಶೇಖರಯ್ಯ ಅವರಿಗೆ ಮನವಿ ಮಾಡಿದರು.