ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್, ಶಾಸಕ ಶರತ್ ಬಚ್ಚೇಗೌಡ ಮಾತನಾಡಿದರು.ಜಿಲ್ಲಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಗೀತಾ, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ. ಸತೀಶಗೌಡ, ಉಪ ನಿರ್ದೇಶಕ ಡಾ.ಶ್ರೀನಿವಾಸ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಧರ್ಮೇಂದ್ರ, ಡಾ.ಶಾಂತಲಾ, ಡಾ.ಶ್ರೀನಿವಾಸ, ಡಾ.ನಾಗೇಶ, ಡಾ.ಶಶಿಕಲಾ, ಗಿಡ್ಡಪ್ಪನಹಳ್ಳಿ ಗ್ರಾ.ಪಂ. ಅಧ್ಯಕ್ಷ ಅಕ್ಬರ್ ಅಲಿಖಾನ್, ಮುಖಂಡರಾದ ಬಿ.ಜಿ. ನಾರಾಯಣಗೌಡ, ಅರಸನಹಳ್ಳಿ ನಾರಾಯಣಸ್ವಾಮಿ, ಮರವೆ ಕೃಷ್ಣಪ್ಪ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ರಘುವೀರ್ ಹಾಜರಿದ್ದರು.