‘ಕೋವಿಡ್ ಪರಿಸ್ಥಿತಿಯಲ್ಲಿ ಆಮ್ಲಜನಕ ಸರಬರಾಜು ಮಾಡುವುದು ದೊಡ್ಡ ಸವಾಲಾಗಿತ್ತು. ಚಾಮರಾಜನಗರದಲ್ಲಿ ಆಮ್ಲಜನಕದ ಕೊರತೆಯಿಂದ 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಆದರೆ, ನಂತರದ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ಸುಧಾರಿಸಿದ್ದು, ಕಂಪನಿಗಳು ತಮ್ಮ ಸಿಎಸ್ಆರ್ ಅನುದಾನದಡಿ ಆಮ್ಲಜನಕ ಘಟಕ, ಆಸ್ಪತ್ರೆಗಳಿಗೆ ಪರಿಕರಗಳನ್ನು ನೀಡುತ್ತಿರುವುದು ಅಭಿನಂದನೀಯ’
ಎಂದರು.