ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಹಾಯಕ ಅಧಿಕಾರಿ ಎಂ.ಸಿ.ನರಸಿಂಹಮೂರ್ತಿ, ತಹಶೀಲ್ದಾರ್ ಎಂ.ಕೆ.ರಮೇಶ್, ನಗರಸಭೆ ಉಪಾಧ್ಯಕ್ಷೆ ಜಯಲಕ್ಷ್ಮೀನ ನಟರಾಜ್, ಸದಸ್ಯರಾದ ವಡ್ಡರಹಳ್ಳಿರವಿ, ಲೋಕೇಶ್ ಬಾಬು, ಕೆಪಿಸಿಸಿ ಸದಸ್ಯರಾದ ಜಿ.ಲಕ್ಷ್ಮೀಪತಿ, ಎಂ.ಜಿ.ಶ್ರೀನಿವಾಸ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಕೆ.ಜಿ.ಅಶೋಕ್, ಪ್ರಧಾನ ಕಾರ್ಯದರ್ಶಿ ಯೋಗ ನಟರಾಜ್, ಅಂಜನಮೂರ್ತಿ, ವಿನೋದ್, ರಾಮಾಂಜನಮೂರ್ತಿ, ಬಿ.ಮುನಿರಾಜು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇವತಿ ಅನಂತರಾಮ್, ನಾಗದಳ ಸಂಚಾಲಕ ಸುಂ.ಸು.ಬದ್ರೀನಾಥ್, ಸಿ.ನಟರಾಜ್, ಪರಿಸರ ಸಿರಿ ಟ್ರಸ್ಟ್ ಅಧ್ಯಕ್ಷ ಮಂಜುನಾಥ್ ರೆಡ್ಡಿ, ಕೃಷ್ಣಮೂರ್ತಿ, ರಾಜಶೇಖರ್ ಇದ್ದರು.