ಶನಿವಾರ, 13 ಡಿಸೆಂಬರ್ 2025
×
ADVERTISEMENT
ADVERTISEMENT

ಮಧುಗಿರಿ–ಕೆ.ಸಿ. ರೊಪ್ಪ ನಡುವಿನ ಬಸ್‌ ಸಂಚಾರಕ್ಕೆ ಚಾಲನೆ

Published : 5 ಫೆಬ್ರುವರಿ 2024, 14:17 IST
Last Updated : 5 ಫೆಬ್ರುವರಿ 2024, 14:17 IST
ಫಾಲೋ ಮಾಡಿ
Comments
ಶೀಘ್ರವೇ ಸಾಗುವಳಿ ಚೀಟಿ ವಿತರಣೆ
ಕೆ. ಸಿ. ರೊಪ್ಪದಲ್ಲಿ ಬಗರ್ ಹುಕುಂನಡಿ ಅರ್ಜಿ ಸಲ್ಲಿಸಿರುವ 35ಕ್ಕೂ ಹೆಚ್ಚು ಮಂದಿಗೆ ಶೀಘ್ರದಲ್ಲೇ ಸಾಗುವಳಿ ಚೀಟಿ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದರು. ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಅದನ್ನು ನಿಯಂತ್ರಣ ಮಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT