ದೈಹಿಕ ಶಿಕ್ಷಣಾಧಿಕಾರಿ ನೇತ್ರಾವತಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಗೋಪಾಲ್, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಡಿ.ಎನ್. ವೀರಭದ್ರಪ್ಪ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ವಿ. ಪ್ರಕಾಶ್, ಖಜಾಂಚಿ ನಾರಾಯಣಸ್ವಾಮಿ, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಆರ್. ನಾರಾಯಣ್, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ನಾಗರಾಜು, ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಖಜಾಂಚಿ ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ಲಿಂಗಮೂರ್ತಿ, ಪದಾಧಿಕಾರಿಗಳಾದ ಟಿ.ವಿ. ಉಮೇಶ್, ರಾಮಕೃಷ್ಣಯ್ಯ, ರಾಜಶೇಖರ್, ಪ್ರೇಮಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕೆ.ಮೂರ್ತಿ, ರುದ್ರೇಶ್ ಮೀನಾಕ್ಷಿ, ರಾಜಪ್ಪ ಹಾಜರಿದ್ದರು.