ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಬಂಧನಕ್ಕೆ ತೀವ್ರ ವ್ಯಕ್ತಪಡಿಸಿದ ಅವರು, ‘ಸಂವಿಧಾನವನ್ನು ಅಣಕಿಸುವ ರೀತಿಯಲ್ಲಿ, ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಕೇಜ್ರಿವಾಲ್ ಬಂಧಿಸಿರುವುದು ಖಂಡನೀಯ. ಈ ಮೂಲಕ ತನ್ನ ಹಿಡಿತ ಸಾಧಿಸಲು ಬಿಜೆಪಿ ಹೊರಟಿದೆ. ಇಂತಹ ದಬ್ಬಾಳಿಕೆ ಸಹಿಸುವುದಿಲ್ಲ. ಕೇಂದ್ರದ ನಡೆಯ ವಿರುದ್ಧ ನಾವು ಹೋರಾಡುತ್ತೇವೆ’ ಎಂದು
ಹೇಳಿದರು.