ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಪರಿಹಾರಕ್ಕಾಗಿ ಹೋರಾಟ; ಅದರಲ್ಲಿ ರಾಜಕೀಯ ಇಲ್ಲ: ಸಚಿವ ಕೆ.ಎಚ್‌. ಮುನಿಯಪ್ಪ

Published : 26 ಮಾರ್ಚ್ 2024, 5:08 IST
Last Updated : 26 ಮಾರ್ಚ್ 2024, 5:08 IST
ಫಾಲೋ ಮಾಡಿ
Comments
‘ಕೈ’ ಹಿಡಿಯಲಿದೆ ‘ಗ್ಯಾರಂಟಿ’
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಪಂಚಗ್ಯಾರಂಟಿ ಯೋಜನೆಗಳೇ ಲೋಕಸಭಾ ಚುನಾವಣೆಯಲ್ಲಿ ನಮ್ಮನ್ನು ಕೈ ಹಿಡಿಯಲಿದ್ದು 28 ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು. ‘ಸಮಾಜದ ಕಟ್ಟಕಡೆಯ ವ್ಯಕ್ತಿಗಳು ರೈತರಿಗೆ ಮಹಿಳೆಯರಿಗೆ ಯುವಕರಿಗೆ ಹಲವು ಕಾರ್ಯಕ್ರಮಗಳು ಕೊಟ್ಟಿದ್ದೇವೆ. ನಮ್ಮ ಕಾರ್ಯಕ್ರಮಗಳನ್ನು ಜನ ಮೆಚ್ಚಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT