ವಿಜಯಪುರ: ಬಡ, ದಲಿತ, ಹಿಂದುಳಿದ ಹೆಣ್ಣು ಮಕ್ಕಳಿಗೆ ಶಿಕ್ಷಣ ಸಿಗುವುದಕ್ಕಾಗಿ ಸಾವಿತ್ರಿ ಬಾಯಿ ಫುಲೆಯವರು ನಡೆಸಿದ ಹೋರಾಟವನ್ನು ಮರೆಯಲು ಸಾಧ್ಯವಿಲ್ಲ ಎಂದು ಇನ್ಸ್ಫೈರ್ ಕಾಲೇಜಿನ ಪ್ರಾಂಶುಪಾಲ ಎನ್.ಶ್ರೀನಿವಾಸಮೂರ್ತಿ ಹೇಳಿದರು.
ಇಲ್ಲಿನ ಶಿಡ್ಲಘಟ್ಟ ಕ್ರಾಸ್ನಲ್ಲಿರುವ ಇನ್ಸ್ಫೈರ್ ಕಾಲೇಜಿನಲ್ಲಿ ಆಯೋಜಿಸಿದ್ದ ಸಾವಿತ್ರಿಬಾಯಿಫುಲೆ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.