ಬೆಳಿಗ್ಗೆ ಪಾಂಡುರಂಗಸ್ವಾಮಿಗೆ ಪಂಚಾಮೃತಾಭಿಷೇಕ ನಡೆಯಿತು. ಪಾಂಡುರಂಗಸ್ವಾಮಿ ಹಾಗೂ ಆಂಜನೇಯ ಸ್ವಾಮಿಯವರ ಬೆಳ್ಳಿ ರಥದ ಹೂವಿನ ಪಲ್ಲಕ್ಕಿ ಉತ್ಸವ ವೀರಗಾಸೆ, ಡೊಳ್ಳು ಕುಣಿತ ಉತ್ಸವಗಳೊಂದಿಗೆ ಸುರಭಿ ಭಜನಾ ಮಂಡಲಿಯಿಂದ ವಿಷ್ಣು ಸಹಸ್ರನಾಮ ಪಾರಾಯಣ, ಭರತನಾಟ್ಯ, ಭಕ್ತಿಗೀತೆ,ಭಜನೆ ಹಾಗೂ ಅಖಂಡ ಭಜನೆ, ಮಂಜುಶ್ರೀ ಮೆಲೋಡಿಸ್ ಅವರಿಂದ ಭಕ್ತಿಗೀತೆಗಳ ವಾದ್ಯಗೋಷ್ಠಿ ಸಂಭ್ರಮದಿಂದ ನಡೆಯಿತು.