<p><strong>ದೇವನಹಳ್ಳಿ:</strong> ತಾಲ್ಲೂಕಿನ ಬೈರದೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಡಳಿತ ಮಂಡಳಿಗೆ ನಡೆದ ಅಧ್ಯಕ್ಷರಾಗಿ ಬಿ.ಎನ್.ಮಂಜುನಾಥ್, ಉಪಾಧ್ಯಕ್ಷರಾಗಿ ಬಿ.ಎಂ. ಕೃಷ್ಣಪ್ಪ ರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಚೇತನ ಘೋಷಿಸಿದರು.</p>.<p>ಜಿಲ್ಲಾ ಹಾಲು ಉತ್ಪಾದಕರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್.ಲೋಕೇಶ್, ನಿರ್ದೇಶಕರಾದ ಸಂಘದ ಮುನೇಗೌಡ, ರವಿಕುಮಾರ್, ಬಿ.ಎಚ್.ಮಂಜುನಾಥ್, ಅಶ್ವತ್ಥನಾರಾಯಣ್, ಕೆ.ದೇವರಾಜ್, ಹನುಮಂತಗೌಡ, ನರಸಪ್ಪ, ರಾಧಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ತಾಲ್ಲೂಕಿನ ಬೈರದೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಡಳಿತ ಮಂಡಳಿಗೆ ನಡೆದ ಅಧ್ಯಕ್ಷರಾಗಿ ಬಿ.ಎನ್.ಮಂಜುನಾಥ್, ಉಪಾಧ್ಯಕ್ಷರಾಗಿ ಬಿ.ಎಂ. ಕೃಷ್ಣಪ್ಪ ರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಚೇತನ ಘೋಷಿಸಿದರು.</p>.<p>ಜಿಲ್ಲಾ ಹಾಲು ಉತ್ಪಾದಕರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್.ಲೋಕೇಶ್, ನಿರ್ದೇಶಕರಾದ ಸಂಘದ ಮುನೇಗೌಡ, ರವಿಕುಮಾರ್, ಬಿ.ಎಚ್.ಮಂಜುನಾಥ್, ಅಶ್ವತ್ಥನಾರಾಯಣ್, ಕೆ.ದೇವರಾಜ್, ಹನುಮಂತಗೌಡ, ನರಸಪ್ಪ, ರಾಧಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>