ಸಭೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ಕುಮಾರ್,ಗ್ರಾಮಾಂತರ ಠಾಣೆ ಸಬ್ ಇನ್ಸ್ಪೆಕ್ಟರ್ ಮಂಜುನಾಥ್, ಕೆಐಎಡಿ ಸಹಾಯಕ ಅಧಿಕಾರಿ ಮೂರ್ತಿ, ಬಾಶೆಟ್ಟಿಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಆಂಜನೇಯ, ಓಬದೇನಹಳ್ಳಿ ಕೈಗಾರಿಕಾ ಪ್ರದೇಶದ ರೈತರ ಹೋರಾಟ ಸಮಿತಿ ಓಬದೇನಹಳ್ಳಿ ಮುನಿಯಪ್ಪ, ರಾಮಾಂಜಿನಪ್ಪ, ಮಂಜುನಾಥ್, ನಂದಕುಮಾರ್, ಚಂದ್ರಶೇಖರ್, ಸಂದೇಶ್, ಹನುಮಂತಗೌಡ ಮುಖಂಡರು ಇದ್ದರು.