ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಶಂಕರಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಎನ್.ಅಶ್ವತ್ಥಪ್ಪ, ಶಿವಶಂಕರಪ್ಪ, ಷಣ್ಮುಗಪ್ಪ, ದೇವರಾಜು, ಭಾಗ್ಯಮ್ಮ ಅರುಣ್ ಕುಮಾರ್, ಜಂಗಮಕೋಟೆ ರೇಷ್ಮೆ ಬೆಳೆಗಾರರ ಸಹಕಾರ ಸಂಘದ ನಿರ್ದೇಶಕ ಶ್ರೀನಿವಾಸ್, ಎಸ್ಡಿಎಂಸಿ ಉಪಾಧ್ಯಕ್ಷ ಜಗದೀಶ್, ಸದಸ್ಯೆ ವಿನುತಾ, ಮುನಿರತ್ನಮ್ಮ ಇದ್ದರು.