‘ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ನರೇಗಾ ಯೋಜನೆಯಡಿ ಕೈಗೊಂಡಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಲು ಭೇಟಿ ನೀಡಿದ್ದ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಡಿ.ಕೆ.ಶಿವಕುಮಾರ್ ಅವರ ಆರೋಗ್ಯಕರ ಸಲಹೆಗೆ ಸಲ್ಲದ ಪದಗಳನ್ನು ಬಳಸಿ ಪ್ರತ್ಯುತ್ತರ ನೀಡಿರುವುದು ಅವರಿಗೆ ಶೋಭೆ ತರುವುದಿಲ್ಲ. ಕೀಳುಭಾಷೆ ಬಳಸಿ ಸಚಿವರು ತಮ್ಮ ಘನತೆಯನ್ನು ಮರೆತಿದ್ದಾರೆ’ ಎಂದಿದ್ದಾರೆ.