ಪಟ್ಟಣದ ಪಾರಿವಾಟ ಗುಟ್ಟ, ತಾಲ್ಲೂಕು ಕಚೇರಿ, ಆವತಿ ತಿಮ್ಮರಾಯಸ್ವಾಮಿ, ಬಂಡೆಕೆರೆ, ಮಾರ್ಕೆಟ್ ಆಂಜನೇಯ, ಕೋಟೆ ರಾಘವೇಂದ್ರ ಸ್ವಾಮಿ ಮಠದಲ್ಲಿನ ಶ್ರೀವೀರಾಂಜನೇಯ, ಸರೋವರ ಬೀದಿ ಆಂಜನೇಯಸ್ವಾಮಿ, ಲಕ್ಷ್ಮಿಪುರ, ವಿಶ್ವನಾಥಪುರ, ಬನ್ನಿಮಂಗಲ, ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಹಾಗೂ ನಗರದ ಚೌಕ ಆಂಜನೇಯ ಸ್ವಾಮಿಗೆ ಮಾಡಿರುವ ಅಲಂಕಾರವನ್ನು ಭಕ್ತರು ಕಣ್ತುಂಬಿಕೊಂಡರು.