ಟ್ರಸ್ಟ್ ಉಪಾಧ್ಯಕ್ಷ ಕೆ.ಎಂ. ಚೌಡೇಗೌಡ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾಗರಾಜ್, ನೇತ್ರ ತಪಾಸಣಾ ಅಧಿಕಾರಿ ರಂಗಸ್ವಾಮಿ, ಎಸ್ಡಿಎಂಸಿ ಉಪಾಧ್ಯಕ್ಷ ಸಿರಾಜ್ ಖಾನ್, ಟ್ರಸ್ಟ್ ಪದಾಧಿಕಾರಿಗಳಾದ ಸೈಯದ್ ಮಹಬೂಬ್, ದೇವಿದಾಸ್ ಸುಬ್ರಾಯ್ ಸೇಠ್, ವಸಂತಕುಮಾರ್, ರವಿಕಿರಣ್, ಮುಖ್ಯಶಿಕ್ಷಕ ಗುರುರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ವಿದ್ಯಾಶ್ರೀ, ಸಾಬೀರ್ ಬೇಗ್, ಜನಾರ್ದನ್ ರೆಡ್ಡಿ, ಕೃಷ್ಣಪ್ಪ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಉಮೇಶ್ ಇದ್ದರು.