ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಟ್ಯಾಂಕ್ ಮೇಲೆ ಕುಳಿತಿರುವವರನ್ನು ಕೇಳಕ್ಕೆ ಇಳಿಸಲು ಮನವೊಲಿಸುತ್ತಿದ್ದಾರೆ. ಆದರೆ ಕೋನಪ್ಪರೆಡ್ಡಿ ಅವರು ಸ್ಥಳಕ್ಕೆ ಬಂದು ನ್ಯಾಯ ಕಲ್ಪಿಸುವವರೆಗೂ ಕೆಳಗೆ ಇಳಿದು ಬರುವುದಿಲ್ಲ ಎಂದು ಹಟ ಹಿಡಿದು ಕುಳಿತಿದ್ದಾರೆ. ಪೊಲೀಸರು ಅವರ ಮನವೊಲಿಸಿಸುವ ಯತ್ನ ಮುಂದುವರೆಸಿದ್ದಾರೆ. ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ.