ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮಾರೇಗೌಡ ಮಾತನಾಡಿದರು. ನವ ಕರ್ನಾಟಕ ರೈತ ಸಂಘದ ಮುಖಂಡ ಸುರೇಶ್ ಗೌಡ, ಎಂ.ಡಿ. ಜಗದೀಶ್, ರಾಜು, ನಾಗರಾಜು, ರೈತರಾದ ನಲ್ಲಪ್ಪನಹಳ್ಳಿ ನಂಜಪ್ಪ, ಮುನಿರಾಜು, ದೇವರಾಜು, ನಂಜೇಗೌಡ, ಗೋಪಾಲಪ್ಪ, ಪುನೀತ್, ನಂಜಣ್ಣ, ಮುಕುಂದ್, ನಾರಾಯಣಮ್ಮ, ವೆಂಕಟೇಶ್, ವೆಂಕಟರಮಣಪ್ಪ, ಈರಮ್ಮ, ಮೋಹನ್ ಕುಮಾರ್ ಹಾಜರಿದ್ದರು.