ಕೆಐಎಡಿಬಿ ವ್ಯವಸ್ಥಾಪಕ ಶಿವಾನಂದ, ವಿಮಲಾ, ಹೋಬಳಿಯ ಉಪ ತಹಶೀಲ್ದಾರ್ ಸುರೇಶ್, ರಾಜಸ್ವ ನಿರೀಕ್ಷಕ ರಾಜು ಸೆಬಾಸ್ಟಿನ್, ರೈತ ಹೋರಾಟಗಾರರಾದ ಮಾರೇಗೌಡ, ಕಾರಹಳ್ಳಿ ಶ್ರೀನಿವಾಸ್, ನಲ್ಲಪ್ಪನಹಳ್ಳಿ ನಂಜಪ್ಪ, ವೆಂಕಟರಮಣಪ್ಪ, ಅಶ್ವಥಪ್ಪ, ಮುಕುಂದ್, ನಂಜೇಗೌಡ, ತಿಮ್ಮರಾಯಪ್ಪ, ಸೇರಿದಂತೆ ನೂರಾರು ರೈತರು ಹಾಜರಿದ್ದರು.