<p>ದೊಡ್ಡಬಳ್ಳಾಪುರ: ಮಗ ಕುಟುಂಬ ತೊರೆದು ಬೇರೆ ಮನೆ ಮಾಡಿದ ಕಾರಣಕ್ಕೆ ಮನನೊಂದ ತಂದೆ, ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹಾದ್ರಿಪುರದಲ್ಲಿ ಗ್ರಾಮದಲ್ಲಿ ನಡೆದಿದೆ.</p>.<p>ಮೃತರನ್ನು ಮಾರೇಗೌಡ (58) ಮತ್ತು ಗಂಗಮ್ಮ(52) ಎಂದು ಗುರುತಿಸಲಾಗಿದೆ.</p>.<p>ಇಬ್ಬರು ಗಂಡು ಮಕ್ಕಳ ಪೈಕಿ ಒಬ್ಬ ಪುತ್ರ ಬೆಂಗಳೂರಿನಲ್ಲಿದ್ದು, ಕಿರಿಯ ಮಗ ತಂದೆ-ತಾಯಿಯೊಂದಿಗೆ ಇದ್ದರು. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ<br />ದಾಖಲಾಗಿದೆ.</p>.<p class="Briefhead">ವ್ಯಕ್ತಿಯ ಶವ ಪತ್ತೆ</p>.<p>ತಾಲ್ಲೂಕಿನ ಚನ್ನವೀರನಹಳ್ಳಿ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.</p>.<p>ಮೃತರನ್ನು ಚನ್ನವೀರನಹಳ್ಳಿಯ ರಂಗರಾಜು(36) ಎಂದು ಗುರುತಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ದೊಡ್ಡಬಳ್ಳಾಪುರ: ಮಗ ಕುಟುಂಬ ತೊರೆದು ಬೇರೆ ಮನೆ ಮಾಡಿದ ಕಾರಣಕ್ಕೆ ಮನನೊಂದ ತಂದೆ, ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹಾದ್ರಿಪುರದಲ್ಲಿ ಗ್ರಾಮದಲ್ಲಿ ನಡೆದಿದೆ.</p>.<p>ಮೃತರನ್ನು ಮಾರೇಗೌಡ (58) ಮತ್ತು ಗಂಗಮ್ಮ(52) ಎಂದು ಗುರುತಿಸಲಾಗಿದೆ.</p>.<p>ಇಬ್ಬರು ಗಂಡು ಮಕ್ಕಳ ಪೈಕಿ ಒಬ್ಬ ಪುತ್ರ ಬೆಂಗಳೂರಿನಲ್ಲಿದ್ದು, ಕಿರಿಯ ಮಗ ತಂದೆ-ತಾಯಿಯೊಂದಿಗೆ ಇದ್ದರು. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ<br />ದಾಖಲಾಗಿದೆ.</p>.<p class="Briefhead">ವ್ಯಕ್ತಿಯ ಶವ ಪತ್ತೆ</p>.<p>ತಾಲ್ಲೂಕಿನ ಚನ್ನವೀರನಹಳ್ಳಿ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.</p>.<p>ಮೃತರನ್ನು ಚನ್ನವೀರನಹಳ್ಳಿಯ ರಂಗರಾಜು(36) ಎಂದು ಗುರುತಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>