ಎಂಟಿಬಿ ನಾಗರಾಜ್ ಸಹೋದರ ಪಿಳ್ಳಣ್ಣ ಮಾತನಾಡಿ, ‘ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರಿಗೆ ಉಪ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ. ಹತಾಶರಾಗಿ ಅವರು ಮಾತನಾಡುತ್ತಿದ್ದಾರೆ. ನಮ್ಮನ್ನು ಇರುವೆ, ಅವರನ್ನು ಹುಲಿ ಎಂದು ಘೋಷಿಸಿಕೊಳ್ಳುತ್ತಿದ್ದಾರೆ, ಇರುವೆಗೆ ಆನೆ ಭಯ ಪಡುತ್ತದೆ. ಇರುವೆ ಕೇವಲ ಎಂದುಕೊಳ್ಳುವುದು’ ದಡ್ಡತನ ಎಂದು ಕುಟುಕಿದರು.