ಜಿ.ಹೊಸಹಳ್ಳಿ (ದೊಡ್ಡಬಳ್ಳಾಪುರ):ಒಕ್ಕಲಿಗ ಸಮುದಾಯದ ಮೀಸಲಾತಿಗಾಗಿ ಹೋರಾಟ ರೂಪುರೇಷೆ ಕುರಿತು ಚರ್ಚಿಸಲು ಆದಿಚುಂಚನಗಿರಿ ಮಠದ ನಿರ್ಮಾಲಾನಂದಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿಸೋಮವಾರ ಸಭೆ ನಡೆಯಲಿದೆ. ನಾಳೆ ಸ್ವಾಮೀಜಿಯನ್ನು ಭೇಟಿ ಮಾಡಿ ಅಲ್ಲಿಯೇ ಮನವಿ ಸ್ವೀಕರಿಸಿ, ಚರ್ಚಿಸಲಾಗುವುದು ಎಂದುಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.