<p><strong>ಹೊಸಕೋಟೆ:</strong> ನಗರದ ತಾಲ್ಲೂಕು ಕಚೇರಿಯ ಕಂದಾಯ ಶಾಖೆಯ ಮೇಲೆ ಶನಿವಾರ ಲೋಕಾಯುಕ್ತ ಎಸ್.ಪಿ ಬಿ.ಕೆ.ಉಮೇಶ್ ನೇತೃತ್ವದ 15 ಅಧಿಕಾರಿಗಳ ತಂಡ ದಾಳಿ ನಡೆಸಿ ಕಡತ ಪರಿಶೀಲನೆ ಮಾಡಿದರು.</p>.<p>ಶನಿವಾರ ಮಧ್ಯಾಹ್ನ 12 ಗಂಟೆಯಿಂದ ತಡರಾತ್ರಿಯವರೆಗೂ ಕಡತ ಪರಿಶೀಲನೆ ನಡೆಸಿದರು.</p>.<p>ಜಿಲ್ಲಾಡಳಿತ ಕೇಂದ್ರದಲ್ಲಿ ಕಂದಾಯ ಇಲಾಖೆ ಕ್ಯಾಲೇಂಡರ್ ಬಿಡುಗಡೆ ಸಮಾರಂಭವಿದ್ದ ಕಾರಣ ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯ ಅಧಿಕಾರಿಗಳು ಅಲ್ಲಿಗೆ ತೆರಳಿದ್ದರು. ಲೋಕಾಯುಕ್ತ ದಾಳಿಯ ನಂತರ ಅಧಿಕಾರಿಗಳನ್ನು ಕರೆಸಿಕೊಂಡು ಕಡತ ತಪಾಸಣೆ ಮುಂದುವರಿಸಿದರು.</p>.<p>ಡಿವೈಎಸ್ಪಿ ಸೂರ್ಯನಾರಾಯಣ್ ರಾವ್, ಇನ್ಸ್ಪೆಕ್ಟರ್ಗಳಾದ ಯಶವಂತ್ ಕುಮಾರ್, ಕೆ.ಎಸ್.ಆಂಜಿನಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ನಗರದ ತಾಲ್ಲೂಕು ಕಚೇರಿಯ ಕಂದಾಯ ಶಾಖೆಯ ಮೇಲೆ ಶನಿವಾರ ಲೋಕಾಯುಕ್ತ ಎಸ್.ಪಿ ಬಿ.ಕೆ.ಉಮೇಶ್ ನೇತೃತ್ವದ 15 ಅಧಿಕಾರಿಗಳ ತಂಡ ದಾಳಿ ನಡೆಸಿ ಕಡತ ಪರಿಶೀಲನೆ ಮಾಡಿದರು.</p>.<p>ಶನಿವಾರ ಮಧ್ಯಾಹ್ನ 12 ಗಂಟೆಯಿಂದ ತಡರಾತ್ರಿಯವರೆಗೂ ಕಡತ ಪರಿಶೀಲನೆ ನಡೆಸಿದರು.</p>.<p>ಜಿಲ್ಲಾಡಳಿತ ಕೇಂದ್ರದಲ್ಲಿ ಕಂದಾಯ ಇಲಾಖೆ ಕ್ಯಾಲೇಂಡರ್ ಬಿಡುಗಡೆ ಸಮಾರಂಭವಿದ್ದ ಕಾರಣ ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯ ಅಧಿಕಾರಿಗಳು ಅಲ್ಲಿಗೆ ತೆರಳಿದ್ದರು. ಲೋಕಾಯುಕ್ತ ದಾಳಿಯ ನಂತರ ಅಧಿಕಾರಿಗಳನ್ನು ಕರೆಸಿಕೊಂಡು ಕಡತ ತಪಾಸಣೆ ಮುಂದುವರಿಸಿದರು.</p>.<p>ಡಿವೈಎಸ್ಪಿ ಸೂರ್ಯನಾರಾಯಣ್ ರಾವ್, ಇನ್ಸ್ಪೆಕ್ಟರ್ಗಳಾದ ಯಶವಂತ್ ಕುಮಾರ್, ಕೆ.ಎಸ್.ಆಂಜಿನಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>