<p><strong>ಸೂಲಿಬೆಲೆ:</strong> ಪಟ್ಟಣದಲ್ಲಿರುವ ಅದ್ವೈತ ಫೌಂಡೇಷನ್ ಸಂಸ್ಥೆಯಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಡೊಮೆಸ್ಟಿಕ್ ಡಾಟಾ ಎಂಟ್ರಿ, ಅಕೌಂಟ್ಸ್ ಎಕ್ಸಿಕ್ಯೂಟಿವ್, ಅಕೌಂಟ್ ಪೇಯಬಲ್ ಅಂಡ್ ರಿಸಿವಬಲ್ ಕೋರ್ಸ್ ಗಳ ಉಚಿತ ತರಬೇತಿ ನೀಡಲಾಗುವುದು.</p>.<p>ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಫೌಂಡೇಷನ್ ಕಾರ್ಯದರ್ಶಿ ಮಹಾಂತ್ ತಿಳಿಸಿದ್ದಾರೆ. ಈಗಾಗಲೇ ಆನ್ಲೈನ್ ಮೂಲಕ ನೋಂದಣಿಯಾಗಿ ಸ್ಯಾಪ್ ನಂಬರ್ ಪಡೆದುಕೊಂಡಿರುವವರು ಹಾಗೂ ನೋಂದಾಯಿಸದೇ ಇರುವವರು 4 ದಿನದೊಳಗೆ ಸಂಸ್ಥೆಯ ಕಚೇರಿಗೆ ಭೇಟಿ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯವರು, 10 ನೇ ತರಗತಿ ಕನಿಷ್ಠ ವಿದ್ಯಾರ್ಹತೆ ಇರುವ 18 ರಿಂದ 35 ವರ್ಷದೊಳಗಿನ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು. ತರಬೇತಿ ಪಡೆದ ನಂತರ ಉದ್ಯೋಗವನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ವಿವರಗಳಿಗಾಗಿ ಅದ್ವೈತ ಫೌಂಡೇಷನ್, ವಿ.ಪ್ರಸಾದ್ ಕಾಂಪ್ಲೆಕ್ಸ್, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಮೊಬೈಲ್ : 99727 37610, 99640 96900 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ:</strong> ಪಟ್ಟಣದಲ್ಲಿರುವ ಅದ್ವೈತ ಫೌಂಡೇಷನ್ ಸಂಸ್ಥೆಯಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಡೊಮೆಸ್ಟಿಕ್ ಡಾಟಾ ಎಂಟ್ರಿ, ಅಕೌಂಟ್ಸ್ ಎಕ್ಸಿಕ್ಯೂಟಿವ್, ಅಕೌಂಟ್ ಪೇಯಬಲ್ ಅಂಡ್ ರಿಸಿವಬಲ್ ಕೋರ್ಸ್ ಗಳ ಉಚಿತ ತರಬೇತಿ ನೀಡಲಾಗುವುದು.</p>.<p>ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಫೌಂಡೇಷನ್ ಕಾರ್ಯದರ್ಶಿ ಮಹಾಂತ್ ತಿಳಿಸಿದ್ದಾರೆ. ಈಗಾಗಲೇ ಆನ್ಲೈನ್ ಮೂಲಕ ನೋಂದಣಿಯಾಗಿ ಸ್ಯಾಪ್ ನಂಬರ್ ಪಡೆದುಕೊಂಡಿರುವವರು ಹಾಗೂ ನೋಂದಾಯಿಸದೇ ಇರುವವರು 4 ದಿನದೊಳಗೆ ಸಂಸ್ಥೆಯ ಕಚೇರಿಗೆ ಭೇಟಿ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯವರು, 10 ನೇ ತರಗತಿ ಕನಿಷ್ಠ ವಿದ್ಯಾರ್ಹತೆ ಇರುವ 18 ರಿಂದ 35 ವರ್ಷದೊಳಗಿನ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು. ತರಬೇತಿ ಪಡೆದ ನಂತರ ಉದ್ಯೋಗವನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ವಿವರಗಳಿಗಾಗಿ ಅದ್ವೈತ ಫೌಂಡೇಷನ್, ವಿ.ಪ್ರಸಾದ್ ಕಾಂಪ್ಲೆಕ್ಸ್, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಮೊಬೈಲ್ : 99727 37610, 99640 96900 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>