<p><strong>ಆನೇಕಲ್:</strong>ತಾಲ್ಲೂಕಿನ ಮೆಣಸಿಗನಹಳ್ಳಿ ಬಸವೇಶ್ವರ ಕಲಾ ಮಂಡಳಿಯಿಂದ ಸಂಗೀತ ವಿದ್ವಾನ್ ಮಲ್ಲೇಶಾರಾಧ್ಯರ ಸ್ಮರಣಾರ್ಥ ಮಾರ್ಚ್ 10ರಂದು ಗಡಿನಾಡು ರಂಗೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ಆನೇಕಲ್ ಸಮೀಪದ ಬಿಳಿನೀರ ಕುಂಟೆ ಬಳಿಯ ಸಾಯಿರುಕ್ಮಿಣಿ ಕಲ್ಯಾಣ ಮಹಲ್ ಆವರಣದಲ್ಲಿ ಸಂಪೂರ್ಣ ರಾಮಾಯಣ ಪೌರಾಣಿಕ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿಯ ಎಂ. ಚಂದ್ರಪ್ಪ ತಿಳಿಸಿದ್ದಾರೆ.</p>.<p>ಎಂ.ಸಿ. ಯೋಗಾನಂದೀಶಾರಾಧ್ಯ ಅವರ ನಿರ್ದೇಶನದಲ್ಲಿ ನಾಟಕ ನಡೆಯುತ್ತಿದ್ದು ರಾಜಾಪುರ ಸ್ವಾಮೀಜಿ, ಗುಮ್ಮಳಾಪುರ ಶ್ರೀ, ಬೆಳ್ಳಾವಿ ಶ್ರೀ, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಶಾಸಕರಾದ ಬಿ. ಶಿವಣ್ಣ, ವೈ. ಪ್ರಕಾಶ್, ಪುರಸಭಾ ಅಧ್ಯಕ್ಷ ಎನ್.ಎಸ್. ಪದ್ಮನಾಭ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong>ತಾಲ್ಲೂಕಿನ ಮೆಣಸಿಗನಹಳ್ಳಿ ಬಸವೇಶ್ವರ ಕಲಾ ಮಂಡಳಿಯಿಂದ ಸಂಗೀತ ವಿದ್ವಾನ್ ಮಲ್ಲೇಶಾರಾಧ್ಯರ ಸ್ಮರಣಾರ್ಥ ಮಾರ್ಚ್ 10ರಂದು ಗಡಿನಾಡು ರಂಗೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ಆನೇಕಲ್ ಸಮೀಪದ ಬಿಳಿನೀರ ಕುಂಟೆ ಬಳಿಯ ಸಾಯಿರುಕ್ಮಿಣಿ ಕಲ್ಯಾಣ ಮಹಲ್ ಆವರಣದಲ್ಲಿ ಸಂಪೂರ್ಣ ರಾಮಾಯಣ ಪೌರಾಣಿಕ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿಯ ಎಂ. ಚಂದ್ರಪ್ಪ ತಿಳಿಸಿದ್ದಾರೆ.</p>.<p>ಎಂ.ಸಿ. ಯೋಗಾನಂದೀಶಾರಾಧ್ಯ ಅವರ ನಿರ್ದೇಶನದಲ್ಲಿ ನಾಟಕ ನಡೆಯುತ್ತಿದ್ದು ರಾಜಾಪುರ ಸ್ವಾಮೀಜಿ, ಗುಮ್ಮಳಾಪುರ ಶ್ರೀ, ಬೆಳ್ಳಾವಿ ಶ್ರೀ, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಶಾಸಕರಾದ ಬಿ. ಶಿವಣ್ಣ, ವೈ. ಪ್ರಕಾಶ್, ಪುರಸಭಾ ಅಧ್ಯಕ್ಷ ಎನ್.ಎಸ್. ಪದ್ಮನಾಭ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>