<p><strong>ಆನೇಕಲ್: </strong>ತಾಲ್ಲೂಕಿನ ಮರಸೂರು ಗ್ರಾಮ ಪಂಚಾಯಿತಿಯೂ 2023-24 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನ ಆಗುವ ಮೂಲಕ ಎರಡನೇ ಬಾರಿಗೆ ಪ್ರಶಸ್ತಿ ಸ್ವೀಕರಿಸಿದೆ.</p>.<p>ಬೆಂಗಳೂರಿನಲ್ಲಿ ವಿಧಾನಸೌದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ರೆಡ್ಡಿ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುರಳಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಶಾಸಕ ಬಿ.ಶಿವಣ್ಣ ಹಾಜರಿದ್ದರು.</p>.<p>ಪಂಚಾಯಿತಿ ಕಾರ್ಯಕ್ರಮಗಳು ಅರ್ಹರಿಗೆ ತಲುಪಬೇಕು ಎಂಬುದು ನಮ್ಮ ಮುಖ್ಯಗುರಿಯಾಗಿದೆ. ಈ ನಿಟ್ಟಿನಲ್ಲಿ ಪೂರ್ವ ಪ್ರಾಥಮಿಕ ಪಾಠ ಶಾಲೆ ಮಕ್ಕಳ ಮನೆ, ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಪಂಚಾಯಿತಿ ಊಟದ ಮನೆ, ವೈಜ್ಞಾನಿಕವಾಗಿ ಘನತ್ಯಾಜ್ಯ ವಿಲೇವಾರಿ, ರೈತರಿಗೆ ಹೈನುಗಾರಿಕೆ ಪ್ರೋತ್ಸಾಹಿಸಲು ಪ್ರತಿ ಲೀಟರ್ಗೆ ಪಂಚಾಯಿತಿಯಿಂದ ₹10 ಪ್ರೋತ್ಸಾಹಧನ, ಒಳಾಂಗಣ ಕ್ರೀಡಾಂಗಣ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದ್ದರಿಂದ ಗಾಂಧಿ ಗ್ರಾಮ ಪುರಸ್ಕಾರ ದೊರೆತಿದೆ. 2021ನೇ ಸಾಲಿನಲ್ಲೂ ಪುರಸ್ಕಾರ ದೊರೆತಿತ್ತು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುರಳಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಮರಸೂರು ಗ್ರಾಮ ಪಂಚಾಯಿತಿಯೂ 2023-24 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನ ಆಗುವ ಮೂಲಕ ಎರಡನೇ ಬಾರಿಗೆ ಪ್ರಶಸ್ತಿ ಸ್ವೀಕರಿಸಿದೆ.</p>.<p>ಬೆಂಗಳೂರಿನಲ್ಲಿ ವಿಧಾನಸೌದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ರೆಡ್ಡಿ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುರಳಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಶಾಸಕ ಬಿ.ಶಿವಣ್ಣ ಹಾಜರಿದ್ದರು.</p>.<p>ಪಂಚಾಯಿತಿ ಕಾರ್ಯಕ್ರಮಗಳು ಅರ್ಹರಿಗೆ ತಲುಪಬೇಕು ಎಂಬುದು ನಮ್ಮ ಮುಖ್ಯಗುರಿಯಾಗಿದೆ. ಈ ನಿಟ್ಟಿನಲ್ಲಿ ಪೂರ್ವ ಪ್ರಾಥಮಿಕ ಪಾಠ ಶಾಲೆ ಮಕ್ಕಳ ಮನೆ, ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಪಂಚಾಯಿತಿ ಊಟದ ಮನೆ, ವೈಜ್ಞಾನಿಕವಾಗಿ ಘನತ್ಯಾಜ್ಯ ವಿಲೇವಾರಿ, ರೈತರಿಗೆ ಹೈನುಗಾರಿಕೆ ಪ್ರೋತ್ಸಾಹಿಸಲು ಪ್ರತಿ ಲೀಟರ್ಗೆ ಪಂಚಾಯಿತಿಯಿಂದ ₹10 ಪ್ರೋತ್ಸಾಹಧನ, ಒಳಾಂಗಣ ಕ್ರೀಡಾಂಗಣ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದ್ದರಿಂದ ಗಾಂಧಿ ಗ್ರಾಮ ಪುರಸ್ಕಾರ ದೊರೆತಿದೆ. 2021ನೇ ಸಾಲಿನಲ್ಲೂ ಪುರಸ್ಕಾರ ದೊರೆತಿತ್ತು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುರಳಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>