<p><strong>ಆನೇಕಲ್</strong>: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ 10 ಕೆ.ಜಿ. ಗಾಂಜಾವನ್ನು ಜಿಗಣಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ತಮಿಳುನಾಡಿನ ಸೂಳಗಿರಿ ಸಮೀಪದ ದೊರಹಳ್ಳಿಯ ಮುನಿರಾಜು(28) ಮತ್ತು ಅಸ್ಸಾಂನ ದೀರೇನ್ ಕಲಂದ್ರಿ(21) ಆರೋಪಿಗಳು</p>.<p>ನಂಜಾಪುರ ಸಮೀಪದ ಎಸ್ಡಿಎಂಎಲ್ ಮೆಡೋಸ್ ಬಳಿ ಆರೋಪಿಗಳು ಗಾಂಜಾ ಮಾರಾಟದಲ್ಲಿ ಆರೋಪಿಗಳು ತೊಡಗಿದ್ದರು.</p>.<p>ಜಿಗಣಿ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಕೆ.ವಿಶ್ವನಾಥ್ ಮತ್ತು ಸಬ್ಇನ್ಸ್ಪೆಕ್ಟರ್ ಶಿವಲಿಂಗನಾಯಕ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್</strong>: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ 10 ಕೆ.ಜಿ. ಗಾಂಜಾವನ್ನು ಜಿಗಣಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ತಮಿಳುನಾಡಿನ ಸೂಳಗಿರಿ ಸಮೀಪದ ದೊರಹಳ್ಳಿಯ ಮುನಿರಾಜು(28) ಮತ್ತು ಅಸ್ಸಾಂನ ದೀರೇನ್ ಕಲಂದ್ರಿ(21) ಆರೋಪಿಗಳು</p>.<p>ನಂಜಾಪುರ ಸಮೀಪದ ಎಸ್ಡಿಎಂಎಲ್ ಮೆಡೋಸ್ ಬಳಿ ಆರೋಪಿಗಳು ಗಾಂಜಾ ಮಾರಾಟದಲ್ಲಿ ಆರೋಪಿಗಳು ತೊಡಗಿದ್ದರು.</p>.<p>ಜಿಗಣಿ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಕೆ.ವಿಶ್ವನಾಥ್ ಮತ್ತು ಸಬ್ಇನ್ಸ್ಪೆಕ್ಟರ್ ಶಿವಲಿಂಗನಾಯಕ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>