ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಮುನಿರಾಜು, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಸ್. ಭಾಸ್ಕರ್, ಬಾಲಕಿಯರ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಂಡಿಗಾನಹಳ್ಳಿ ನಾರಾಯಣಸ್ವಾಮಿ, ಮುಖ್ಯಶಿಕ್ಷಕ ಕೃಷ್ಣಮೂರ್ತಿ, ಶಾಲಾಭಿವೃದ್ಧಿ ಸಮಿತಿ ಸದಸ್ಯೆ ಭಾರತಿ ಪ್ರಭುದೇವ್, ಮುಖಂಡರಾದ ಎಸ್. ರಿಯಾಜ್, ಸದಾಶಿವಯ್ಯ, ಕೆಂಚೇಗೌಡ, ಭೈರೇಗೌಡ ಇದ್ದರು.