ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಸಾರ್ವಜನಿಕರ ಸಹಭಾಗಿತ್ವದಲ್ಲಿ ಆರಂಭವಾದ ಕೆರೆ ಅಭಿವೃದ್ಧಿ ಕಂಡು ತಾಲ್ಲೂಕಿನ ಇತರ ಕೆರೆಗಳ ಅಭಿವೃದ್ಧಿಗೂ ಆಯಾ ಗ್ರಾಮಗಳ ಜನರು ಮುಂದಾದ ಘಟನೆಯನ್ನು ಕುಮಾರ್ ನೆನಪಿಸಿಕೊಂಡರು.