ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎಚ್.ಆರ್. ನಾಗೇಂದ್ರ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ, ಆದಿಚುಂಚನಗಿರಿ ಪೀಠದ ಸೌಮ್ಯನಾಥ ಸ್ವಾಮೀಜಿ, ಕುಪ್ಪೂರು ಗದ್ದುಗೆ ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ, ರಾಜಾಪುರ ಸಂಸ್ಥಾನ ಮಠದ ಡಾ.ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಶೃಂಗೇರಿ ಪೀಠದ ಆಡಳಿತಾಧಿಕಾರಿ ಡಾ.ಗೌರಿಶಂಕರ್, ವಕೀಲರಾದ ಎಂ.ಟಿ. ನಾಣಯ್ಯ, ಕುಲಸಚಿವರಾದ ಪ್ರೊ.ಎಂ.ಕೆ. ಶ್ರೀಧರ್, ವಿಶ್ವವಿದ್ಯಾಲಯದ ದಯಾನಂದಸ್ವಾಮಿ, ಡಾ.ಬಿ.ಆರ್. ರಾಮಕೃಷ್ಣ ಹಾಜರಿದ್ದರು.